ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2020 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ದೆಹಲಿಯಲ್ಲಿ ಕೊರೊನಾ ವಿರುದ್ಧ ಅಪರೇಷನ್ ಶೀಲ್ಡ್ (S.H.I.E.L.D.)

ಕೊರೊನಾ ರುದ್ರ ಕುಣಿತಕ್ಕೆ, ಮಿಂಚಿನ ಓಟಕ್ಕೆ  ರಾಷ್ಟ್ರ ರಾಜಧಾನಿ ದೆಹಲಿ ಯಲ್ಲಿ  ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ.  ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ‌ ಹಿಡಿತದಲ್ಲಿದ್ದೆ.  ಈವರೆಗೂ 720 ಪ್ರಕರಣಗಳು ಪತ್ತೆಯಾಗಿದ್ದು,  12 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 450ಕ್ಕೂ ಹೆಚ್ಚು ಕೇಸ್‍ಗಳು ಮರ್ಕಜ್ ಮೂಲದ್ದು ಎಂಬುದು ಇಲ್ಲಿ ಗಮನಿಸಬೇಕಾದ ಅಂಶ. ಕೊರೋನಾ ಸೋಂಕಿನ ಸಂಖ್ಯೆ ಕೈ ಮೀರಿ ಆಕಾಶದೆತ್ತರಕ್ಕೆ ಬೆಳೆಯದ್ದಂತೆ ದೆಹಲಿ ಸರ್ಕಾರ, ರಾಷ್ಟ್ರ ರಾಜಧಾನಿಯಲ್ಲಿ 100 ಪರ್ಸೆಂಟ್ ಸೀಲ್ಡ್ ಮಾದರಿಯನ್ನು ಜಾರಿಗೆ ತಂದಿದೆ.  ದೆಹಲಿಯಲ್ಲಿ 25 ಪ್ರದೇಶಗಳನ್ನು ಹಾಟ್‍ಸ್ಪಾಟ್ ಗಳನ್ನು ಗುರುತಿಸಿದ್ದು. ಈ ಪ್ರದೇಶದಲ್ಲಿ ಆಪರೇಷನ್ ಶೀಲ್ಡ್ ಘೋಷಣೆ ಮಾಡಿದ್ದಾರೆ. ಕೊರೊನಾ ವಿರುದ್ಧ ಆಪರೇಷನ್ ಶೀಲ್ಡ್ ಘೋಷಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರು ಸೂತ್ರಗಳನ್ನು ಜಾರಿಗೆ ತರಲು ಸಿದ್ಧವಾಗಿದ್ದಾರೆ.  1 .  ಮೊದಲ ಸೂತ್ರದ ಮೂಲಕ ಇಡೀ ಪ್ರದೇಶವನ್ನು ಸೀಲ್ ಮಾಡುವುದು ಮತ್ತು ಸೋಂಕಿತ ಪ್ರದೇಶವನ್ನು ಮ್ಯಾಪಿಂಗ್ ಮಾಡುವುದು. 2.  ಸೀಲ್ ಮಾಡಿರುವ ಪ್ರದೇಶದಲ್ಲಿರುವ ಎಲ್ಲ ಜನರು ಮನೆಯಲ್ಲೇ ಇರುವುದು ಕಡ್ಡಾಯ 3. ...

ಕೊರೋನಾವನ್ನು ಹೇಗೆ ಎದುರಿಸುತ್ತೆ ದೆಹಲಿ? ಅರವಿಂದ್ ಕೇಜ್ರೀವಾಲ್ ಅವರ ಫುಲ್ ಪ್ಲಾನ್ ರೆಡಿ

ರಾಜಧಾನಿ ದೆಹಲಿಯಲ್ಲಿ ಕೊರೋನಾ ನಿಯಂತ್ರಣಕ್ಕೇನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದನ್ನು ಸಿಎಂ ಅರವಿಂದ್ ಕೇಜ್ರೀವಾಲ್ ಬಹಿರಂಗಪಡಿಸಿದ್ದಾರೆ.  ದೆಹಲಿ ಸರ್ಕಾರ 5T ಹೆಸರಿನ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಇದರಲ್ಲಿ ಟೆಸ್ಟಿಂಗ್, ಟ್ರೇನಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್, ಟೀಂ ವರ್ಕ್ ಹಾಗೂ ಟ್ರ್ಯಾಕಿಂಗ್ ಆಂಡ್ ಮಾನಿಟರಿಂಗ್ ಕೂಡಾ ಶಾಮೀಲಾಗಿದೆ. ಅಲ್ಲದೇ ದೆಹಲಿಯಲ್ಲಿ ಮುನ್ನೂರು ಸೋಂಕಿತರಿದ್ದರೂ ಚಿಕಿತ್ಸೆ ನೀಡಲು ಸರ್ಕಾರ ಸಂಪೂರ್ಣ ಸಜ್ಜಾಗಿದೆ ಎಂದು ಕೇಜ್ರೀವಾಲ್ ತಿಳಿಸಿದ್ದಾರೆ. ಸದ್ಯ ಇಲ್ಲಿ ಐನೂರು ಸೋಂಕಿತರಿದ್ದು, ವೈದ್ಯರು ಹಾಗೂ ದಾದಿಯರೇ ಈ ಸಮರದ ಬಹುಮುಖ್ಯ ಯೋಧರೆಂದು ತಿಳಿಸಿದ್ದಾರೆ.  ವಿಡಿಯೋ ಸಂದೇಶದಲ್ಲಿ ಈ ಮಾಹಿತಿ ನೀಡಿರುವ ಅರವಿಂದ್ ಕೇಜ್ರೀವಾಲ್ ನಾವು ಕೊರೋನಾಗಿಂತ ಮೂರು ಹೆಜ್ಜೆ ಮುಂದಿರಬೇಕು. ನಿದ್ದೆ ಮಾಡುತ್ತಾ ಉಳಿದರೆ ಇದನ್ನು ನಿಯಂತ್ರಿಸೋದು ಅಸಾಧ್ಯ ಎಂದಿದ್ದಾರೆ.  ಟೆಸ್ಟಿಂಗ್ : ಟೆಸ್ಟಿಂಗ್ ನಡೆಯದೆ ಕೊರೋನಾ ಸೋಂಕು ಇದೆಯೋ ಇಲ್ಲವೋ ಎಂದು ತಿಳಿಯುವುದಿಲ್ಲ. ಹೀಗಾಗಿ ಟೆಸ್ಟಿಂಗ್ ಅತೀ ಅಗತ್ಯ ಎಂದಿದ್ದಾರೆ.  ಟ್ರೇಸಿಂಗ್ : ಕೊರೋನಾ ಸೋಂಕಿತ ಹದದಿನಾಲ್ಕು ದಿನಗಳಲ್ಲಿ ಯಾರು ಯಾರನ್ನು ಬೇಟಿಯಾದ. ಅವರೆಲ್ಲರನ್ನೂ ಟ್ರೇಸ್ ಮಾಡಲಾಗುತ್ತದೆ. ಅವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಇದಕ್ಕೆ ಪೊಲೀಸರೂ ಸಹಾಯ ಮಾಡುತ್ತಿದ್ದಾರೆ ಎಂದು ಕೇಜ್ರೀವಾಲ್ ತಿಳಿಸಿದ್ದಾರೆ....